ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm