ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm