ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm