ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm