ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm