ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
![]()
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm