ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
![]()
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm