ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm