ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.
ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm