ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.
ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm