ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm