ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm