ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm