ಬ್ರೇಕಿಂಗ್ ನ್ಯೂಸ್
28-03-21 05:41 pm Headline Karnataka News Network ಕರ್ನಾಟಕ
ಬೆಳಗಾವಿ ಮಾರ್ಚ್ 28: ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಮಹಿಳೆಯರು ಕುದಿಯುತ್ತಿದ್ದಾರೆ. ಸಿಡಿದೆದ್ದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಗೆ ನುಡಿದಂತೆ ನಡೆಯಲು ಆಗಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರದ ನೀತಿ, ವ್ಯವಸ್ಥೆಗೆಗಳ ಬಗ್ಗೆ ಜನರೇ ರೊಚ್ಚಿಗೆದ್ದಿದ್ದಾರೆ. 15 ಲಕ್ಷ ಕೊಡ್ತೇನಿ ಅಂದ್ರು ಹದಿನೈದು ಪೈಸೆನೂ ಕೊಡಲಿಲ್ಲ. ಗ್ಯಾಸ್ ಬೆಲೆ ಏರಿಕೆಗೆ ಹೆಣ್ಣು ಮಕ್ಕಳು ಕುದಿಯುತ್ತಿದ್ದಾರೆ ಎಂದು ಅವರು ಹೇಳಿದರು .
ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ.ಈ ಚುನಾವಣೆ ಬರಬಾರದಿತ್ತು. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm