ಬ್ರೇಕಿಂಗ್ ನ್ಯೂಸ್
28-03-21 05:41 pm Headline Karnataka News Network ಕರ್ನಾಟಕ
ಬೆಳಗಾವಿ ಮಾರ್ಚ್ 28: ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಮಹಿಳೆಯರು ಕುದಿಯುತ್ತಿದ್ದಾರೆ. ಸಿಡಿದೆದ್ದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಗೆ ನುಡಿದಂತೆ ನಡೆಯಲು ಆಗಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರದ ನೀತಿ, ವ್ಯವಸ್ಥೆಗೆಗಳ ಬಗ್ಗೆ ಜನರೇ ರೊಚ್ಚಿಗೆದ್ದಿದ್ದಾರೆ. 15 ಲಕ್ಷ ಕೊಡ್ತೇನಿ ಅಂದ್ರು ಹದಿನೈದು ಪೈಸೆನೂ ಕೊಡಲಿಲ್ಲ. ಗ್ಯಾಸ್ ಬೆಲೆ ಏರಿಕೆಗೆ ಹೆಣ್ಣು ಮಕ್ಕಳು ಕುದಿಯುತ್ತಿದ್ದಾರೆ ಎಂದು ಅವರು ಹೇಳಿದರು .
ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ.ಈ ಚುನಾವಣೆ ಬರಬಾರದಿತ್ತು. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm