ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm