ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm