ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm