ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm