ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm