ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm