ಬ್ರೇಕಿಂಗ್ ನ್ಯೂಸ್
28-03-21 10:23 pm Headline Karnataka News Network ಕರ್ನಾಟಕ
ಮಂಗಳೂರು, ಮಾ.28: ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ ಯಾರೂ ಚಪ್ಪಲಿ ಎಸೆದಿಲ್ಲ. ಹಿಂದುಗಡೆಯಲ್ಲಿದ್ದ ಕೊನೆಯ ಭಾಗದ ವಾಹನಕ್ಕೆ ಎಸೆದಿರಬಹುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿಯ ಕಮಿಷನರ್ ಗೆ ಈಗಾಗ್ಲೇ ಸೂಚನೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಸಣ್ಣ ಘಟನೆ ಕೂಡ ಆಗಬಾರದು. ಬೆಳಗಾವಿಗೆ ಯಾರೆಲ್ಲಾ ಬರ್ತಾರೆ, ಅವರಿಗೆಲ್ಲಾ ಭದ್ರತೆ ನೀಡಬೇಕು. ಯಾರು ಕಾನೂನು ಕೈಗೆತ್ತಿಕೊಳ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನವರು ಆರೋಪ ಮಾಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕಾಂಗ್ರೆಸ್ ನವರು ಏನು ಹೇಳ್ತಾರೆ. ಇನ್ನೊಬ್ಬರು ಏನ್ ಹೇಳ್ತಾರೆ. ಅದು ಇಂಪಾರ್ಟಂಟ್ ಅಲ್ಲ. ಕಾನೂನು ಬದ್ದವಾಗಿ ನಾವು ತನಿಖೆ ಮಾಡುತ್ತೇವೆ.
ಯಾರೂ ಏನು ಹೇಳಿಕೆ ಕೊಟ್ರು ಅದು ನಮಗೆ ಸಂಬಧಪಟ್ಟಿದ್ದಲ್ಲ. ಕಾಂಗ್ರೆಸ್ ನವರು ಈ ಹಿಂದೆ ಮೇಟಿ ಪ್ರಕರಣದಲ್ಲಿ ಹೇಗೆ ನಡ್ಕೊಂಡ್ರು ಎನ್ನೋದು ಚೆನ್ನಾಗಿ ಗೊತ್ತು.

ಪ್ರಕರಣದಲ್ಲಿ ಕೇಸ್ ಕೂಡ ಬುಕ್ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನವರ ಹೇಳಿಕೆಗೆ ನಾನು ಮಹತ್ವ ಕೊಡೋದಿಲ್ಲ. ಎಸ್ಐಟಿ ಯಲ್ಲಿ ದಕ್ಷ ಅಧಿಕಾರಿಗಳಿದ್ದಾರೆ, ಕಾನೂನುಬದ್ದವಾಗಿ ಕೆಲಸ ಮಾಡುತ್ತಾರೆ. ಯಾರ ಪ್ರಭಾವಕ್ಕೆ ಮಣಿದು ಕೆಲಸ ಮಾಡೋದಿಲ್ಲ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಿದ್ದೇವೆ. ಪ್ರಕರಣ ತನಿಖೆ ಹಂತದಲ್ಲಿ ಇರುವಾಗ ನಾನು ಏನೂ ಹೇಳಲು ಇಚ್ಚೆಪಡಲ್ಲ. ಆದ್ರೆ ಒಟ್ಟಾರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗಲ್ಲ ಅನ್ನೋದು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.
#WATCH: BJP MLA Ramesh Jarakiholi's supporters attacked the convoy of State Congress chief DK Shivakumar in Belgavi, Karnataka pic.twitter.com/uuyDvJKruv
— ANI (@ANI) March 28, 2021
Karnataka home minister Basavaraj Bommai said that chappals were not hurled at the car of KPCC president DK Shivakumar in Belagavi.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm