ಬ್ರೇಕಿಂಗ್ ನ್ಯೂಸ್
29-03-21 11:01 am Headline Karnataka News Network ಕರ್ನಾಟಕ
ಬಾಗಲಕೋಟೆ,ಮಾ.29: ಗೆಳೆಯರ ಹುಟ್ಟುಹಬ್ಬ ಆಚರಿಸಿ ವಾಪಸ್ ಬರುವಾಗ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಬೇವಿನಮಟ್ಟಿ ಬಳಿ ದುರ್ಘಟನೆ ನಡೆದಿದ್ದು, ಕಾರಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಐವರು ಕಾರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ತೆರಳಿದ್ದರು. ಹಿಂಬರುವಾಗ ಬಾಗಲಕೋಟೆಯಿಂದ ಹುನಗುಂದ ಮಾರ್ಗವಾಗಿ ಹೊರಟಿದ್ದರು. ಹುನಗುಂದ ತಾಲ್ಲೂಕಿನ ಬೇವಿನಮಟ್ಟಿ ಕ್ರಾಸ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮವಾಗಿ ಕಾರಿನಲ್ಲಿದ್ದ ಚಂದ್ರಶೇಖರ್(30), ಬಸವರಾಜ(32), ನವೀನ ಸಾಕಾ(40) ಹಾಗೂ ಚೆನ್ನಬಸವ ಅಂಜಿ(22) ಮರಣ ಹೊಂದಿದ್ದಾರೆ. ಕಾರಿನ ಚಾಲಕ ವಿಜಯ ಬಂಡಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ಹೊಡೆದ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.
ಗಾಯಾಳು ವಿಜಯ ಬಂಡಿ ಹಾಗೂ ಮರಣ ಹೊಂದಿದ ನಾಲ್ವರು ಇಳಿಕಲ್ ನಗರದವರು ಎಂಬುದು ತಿಳಿದು ಬಂದಿದೆ. ಗಾಯಾಳುವನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Four dead in a tragic road accident in Bagalkot while they were returning back from friends birthday party.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm