ಬ್ರೇಕಿಂಗ್ ನ್ಯೂಸ್
29-03-21 11:01 am Headline Karnataka News Network ಕರ್ನಾಟಕ
ಬಾಗಲಕೋಟೆ,ಮಾ.29: ಗೆಳೆಯರ ಹುಟ್ಟುಹಬ್ಬ ಆಚರಿಸಿ ವಾಪಸ್ ಬರುವಾಗ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಬೇವಿನಮಟ್ಟಿ ಬಳಿ ದುರ್ಘಟನೆ ನಡೆದಿದ್ದು, ಕಾರಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಐವರು ಕಾರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ತೆರಳಿದ್ದರು. ಹಿಂಬರುವಾಗ ಬಾಗಲಕೋಟೆಯಿಂದ ಹುನಗುಂದ ಮಾರ್ಗವಾಗಿ ಹೊರಟಿದ್ದರು. ಹುನಗುಂದ ತಾಲ್ಲೂಕಿನ ಬೇವಿನಮಟ್ಟಿ ಕ್ರಾಸ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.

ಈ ಪರಿಣಾಮವಾಗಿ ಕಾರಿನಲ್ಲಿದ್ದ ಚಂದ್ರಶೇಖರ್(30), ಬಸವರಾಜ(32), ನವೀನ ಸಾಕಾ(40) ಹಾಗೂ ಚೆನ್ನಬಸವ ಅಂಜಿ(22) ಮರಣ ಹೊಂದಿದ್ದಾರೆ. ಕಾರಿನ ಚಾಲಕ ವಿಜಯ ಬಂಡಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ಹೊಡೆದ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.
ಗಾಯಾಳು ವಿಜಯ ಬಂಡಿ ಹಾಗೂ ಮರಣ ಹೊಂದಿದ ನಾಲ್ವರು ಇಳಿಕಲ್ ನಗರದವರು ಎಂಬುದು ತಿಳಿದು ಬಂದಿದೆ. ಗಾಯಾಳುವನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Four dead in a tragic road accident in Bagalkot while they were returning back from friends birthday party.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm