ಬ್ರೇಕಿಂಗ್ ನ್ಯೂಸ್
29-03-21 09:57 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಧರಣಿ, ರಾಜಕೀಯ ಸಮಾವೇಶ ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಇನ್ನು 15 ದಿವಸ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ. ಯಾವುದೇ ರೀತಿಯ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
In light of the surge in COVID-19 cases in Bengaluru, Karnataka Chief Minister BS Yediyurappa on Monday called for a meeting to discuss the matter with minister and other government officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm