ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 02:36 pm
Mangalore Correspondent
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm