ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm