ಬ್ರೇಕಿಂಗ್ ನ್ಯೂಸ್
31-03-21 06:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೊಮ್ಮೆ ಅಕಾಲಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ.
ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 1ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಜತ್ತೂರು ಎಂಬಲ್ಲಿ ಅತ್ಯಧಿಕ 49 ಮಿ. ಮೀ ಮಳೆಯಾಗಿದೆ.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 02:36 pm
Mangalore Correspondent
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm