ಬ್ರೇಕಿಂಗ್ ನ್ಯೂಸ್
01-04-21 10:53 am Headline Karnataka News Network ಕರ್ನಾಟಕ
ಮೈಸೂರು, ಎ.1 : ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಹತ್ತಾರು ಎಕರೆಯಲ್ಲಿದ್ದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಮತ್ತು ಕೃಷ್ಣ ಮೃಗಗಳು ಪರದಾಡುತ್ತಿರುವ ಕರುಣಾಜಕನ ದೃಶ ವಿಡಿಯೋದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿ ಕಟ್ಟೆ ಮಾದೇಶ್ವರ ದೇವಸ್ಥಾನದ ಬಳಿಯ ಹಳ್ಳವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 2 ತಿಂಗಳಲ್ಲಿ ಈ ಪ್ರದೇಶದಲ್ಲಿ 5 ಬಾರಿ ಅರಣ್ಯ ಭಾಗಕ್ಕೆ ಬೆಂಕಿ ತಾಗಿದೆ. ಇದೀಗ ಬಿರುಬೇಸಿಗೆ ಹೆಚ್ಚಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಆತಂಕ ಮತ್ತಷ್ಟು ಹೆಚ್ಚಾಗಿದೆ.
Mysore Fire in Konanur forest area deers and other animals panic. Acres of the forest area has been destroyed.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm