ಬ್ರೇಕಿಂಗ್ ನ್ಯೂಸ್
01-04-21 10:53 am Headline Karnataka News Network ಕರ್ನಾಟಕ
ಮೈಸೂರು, ಎ.1 : ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಹತ್ತಾರು ಎಕರೆಯಲ್ಲಿದ್ದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಮತ್ತು ಕೃಷ್ಣ ಮೃಗಗಳು ಪರದಾಡುತ್ತಿರುವ ಕರುಣಾಜಕನ ದೃಶ ವಿಡಿಯೋದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿ ಕಟ್ಟೆ ಮಾದೇಶ್ವರ ದೇವಸ್ಥಾನದ ಬಳಿಯ ಹಳ್ಳವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 2 ತಿಂಗಳಲ್ಲಿ ಈ ಪ್ರದೇಶದಲ್ಲಿ 5 ಬಾರಿ ಅರಣ್ಯ ಭಾಗಕ್ಕೆ ಬೆಂಕಿ ತಾಗಿದೆ. ಇದೀಗ ಬಿರುಬೇಸಿಗೆ ಹೆಚ್ಚಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಆತಂಕ ಮತ್ತಷ್ಟು ಹೆಚ್ಚಾಗಿದೆ.
Mysore Fire in Konanur forest area deers and other animals panic. Acres of the forest area has been destroyed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm