ಬ್ರೇಕಿಂಗ್ ನ್ಯೂಸ್
22-08-20 02:43 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 22: ತೀವ್ರ ಸಂಚಲನ ಸೃಷ್ಟಿಸಿರುವ ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ದಂಬಂಧಿಸಿದಂತೆ ಜಿ.ಪಂ. ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಾ.ನಾಗೇಂದ್ರ ತಂದೆ ರಾಮಕೃಷ್ಣ ಅವರು ಮಗನ ಆತ್ಮಹತ್ಯೆ ಕುರಿತು ದೂರು ದಾಖಲಿಸಿದ್ದರು.
ದೂರಿನಲ್ಲಿ ತಮ್ಮ ಮಗನ ಮೇಲೆ ಒತ್ತಡ ಇರುವುದರ ಬಗ್ಗೆ ತಂದೆ ಆರೋಪಿಸಿದ್ದಾರೆ. ಡಾ.ನಾಗೇಂದ್ರ ಅವರಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೋಳ್ಳುತ್ತೇವೆ ಎಂದು ಅಧಿಕಾರಿ ಹೆದರಿಸುತ್ತಿದ್ದರು ಎಂದು ತಂದೆ ಆರೋಪಿಸಿದ್ದಾರೆ. ನಾಗೇಂದ್ರ ತಂದೆ ರಾಮಕೃಷ್ಣ ಅವರ ದೂರಿನ ಅನ್ವಯ ಸಿಇಓ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಡಾ.ನಾಗೇಂದ್ರ ಕುಟುಂಬಕ್ಕೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ತನಿಖೆ ನಡೆಸಿ ಅಧಿಕಾರಿ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ಎಲ್ಲರಿಗೂ ಕೆಲಸದ ಒತ್ತಡವಿರುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm