ಬ್ರೇಕಿಂಗ್ ನ್ಯೂಸ್
02-04-21 01:16 pm Mangalore Correspondent ಕರ್ನಾಟಕ
ಮಂಗಳೂರು, ಎ.2: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆ ಬಗ್ಗೆ ಈಶ್ವರಪ್ಪ ಅವರಲ್ಲಿ ಮಾತುಕತೆ ನಡೆಸುತ್ತೇವೆ. ಅಸಮಾಧಾನ ಬಗೆಹರಿಸ್ತೀವಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜೊತೆಗೆ ಇನ್ನೆರಡು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ಇಲಾಖೆಯ ವಿಚಾರದ ಬಗ್ಗೆ ಅಸಮಾಧಾನ ಇರುವುದನ್ನು ಬಗೆಹರಿಸ್ತೀವಿ. ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗುವುದು. ಈಗ ಎಲ್ಲರೂ ಚುನಾವಣೆಯ ಬಿಝಿಯಲ್ಲಿದ್ದಾರೆ. ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದಿದ್ದಾರೆ.

ಕಾಂಗ್ರೆಸಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ಆಗ್ತಾ ಇದೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಿಕೆಶಿಯವರ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ನಳಿನ್, ಸಿಡಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿಡಿ ಪ್ರಕರಣ ನ್ಯಾಯಾಲಯದಲ್ಲಿದೆ. ಇದರ ಜೊತೆಗೆ ತನಿಖೆಯೂ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
We will discuss with Eshwarappa on Complaint To Governor Against BS Yediyurappa stated Naleen Kumar kateel at the press meet held in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm