ಬ್ರೇಕಿಂಗ್ ನ್ಯೂಸ್
02-04-21 05:03 pm Headline Karnataka News Network ಕರ್ನಾಟಕ
ತುಮಕೂರು,ಎ.2: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಿಪಟೂರಿನ ಮಾರನಗೆರೆಯ ಕೆರೆಯಲ್ಲಿ ನಡೆದಿದೆ.
ದೀಪಕ್ ಗೌಡ(14), ಕೌಶಿಕ್ (12), ತರುಣ್ (11) ಮೃತ ಬಾಲಕರಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ಕೆರೆಯಲ್ಲಿ ಈಜುತ್ತಿದ್ದರು. ಒಂದು ಹಂತದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವೇಳೆ ದಡದಲ್ಲಿದ್ದ ಮತ್ತೊಬ್ಬ ಸಮೀಪ ತೆರಳಿ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಕೆರೆಯಲ್ಲಿ ಅಲ್ಲಲ್ಲಿ ಗುಂಡಿಗಳು ಇದ್ದ ಪರಿಣಾಮ ಈಜಲು ಆಗದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three truck drivers were found dead after they drowned inside a lake in Tumkur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm