ಬ್ರೇಕಿಂಗ್ ನ್ಯೂಸ್
02-04-21 08:09 pm Headline Karnataka News Network ಕರ್ನಾಟಕ
ಮೈಸೂರು, ಎ.2 : ಸರಕಾರದ ಇಲಾಖೆಯಲ್ಲಿ ರೂಲ್ಸ್ ಪ್ರೊಸೀಜರ್ ಮೀರಬಾರದೆಂಬುದು ನನ್ನ ಉದ್ದೇಶ. ಇದು ನನ್ನ ಮತ್ತು ಯಡಿಯೂರಪ್ಪ ನಡುವಿನ ವೈಯುಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತೆ. ಆ ಹಣವನ್ನು ನಾನು, ನನ್ನ ಇಲಾಖೆ ಖರ್ಚು ಮಾಡಬೇಕು. ಇದು ನಮ್ಮ ಇಲಾಖೆಯ ಹಕ್ಕು. ಆದ್ರೆ ನನ್ನ ಗಮನಕ್ಕೆ ಬಾರದೇ ನೇರವಾಗಿ ಶಾಸಕರಿಗೆ ಹಂಚಿಕೆ ಮಾಡಿರುವುದು ನನ್ನ ಗಮನಕ್ಕೆ ಬಂತು. ಬೆಂಗಳೂರು ನಗರ ಜಿಪಂ ಒಂದಕ್ಕೆ 65 ಕೋಟಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದಲ್ಲಿ 1299 ಕೋಟಿ ರೂ. ಅನುದಾನವನ್ನು ಕಾನೂನು ಉಲ್ಲಂಘಿಸಿ ನೇರ ಹಂಚಿಕೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ, ಹಿರಿಯರಿಗೆ ಪತ್ರ ಬರೆದಿದ್ದೇನೆ..
ಹೀಗೆಂದು ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿರುವ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಸಮರ್ಥನೆ ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಳಿನ್ ಕಟೀಲ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದ ಈಶ್ವರಪ್ಪ , ಆದೇಶ ಹೊರಡಿಸಿದ ಬಳಿಕ ಸಂಬಂಧಪಟ್ಟ ಸಚಿವರ ಗಮನಕ್ಕೆ ತನ್ನಿ ಎಂದು ಸಿಎಂ ಹೇಳಿರುವುದು ಎಷ್ಟು ಸರಿ. ನಾನು ಆರ್ಡಿಪಿಆರ್ ಪ್ರಿನ್ಸಿಪಲ್ ಕಾರ್ಯದರ್ಶಿ ಕೇಳಿದಾಗ, ಇಲ್ಲ ಸರ್, ಅನುದಾನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್, ಕಟೀಲ್, ಸಿ.ಟಿ.ರವಿ ಎಲ್ಲರೂ ತಡೆ ಹಿಡಿಯಿರಿ ಎಂದು ಹೇಳಿದ್ರು. ಸಿಎಂ ನೇರವಾಗಿ ನನ್ನ ಇಲಾಖೆಗೆ ಅನುದಾನ ನೀಡಿ ಹಂಚಿಕೆ ಮಾಡಬೇಕು. ಈ ರೂಲ್ಸ್ ಪ್ರೊಸೀಜರ್ ಪಾಲನೆ ಆಗಬೇಕೆಂಬುದು ನನ್ನ ಉದ್ದೇಶ ಎಂದು ಹೇಳಿದರು.
ಹಾಗೆಂದು ಮಾಧ್ಯಮಗಳು ನನ್ನ ಬಗ್ಗೆ ರೆಬಲ್ ಅಂತ ತೋರಿಸುವುದಲ್ಲ. ನನ್ನ ಜಾಯಮಾನದಲ್ಲಿ ರೆಬಲ್ ಆಗಲ್ಲ. ನಾನು ರೆಬಲ್ ಅಲ್ಲ, ನಾನು ಲಾಯಲ್. ನನ್ನ ಜೀವನದಲ್ಲಿ ಪಕ್ಷದ ವಿರುದ್ಧ ರೆಬಲ್ ಆಗಿಲ್ಲ ಎಂದು ಹೇಳಿದರು.
The controversy triggered in Karnataka by state minister K.S. Eshwarappa’s letter to the governor against B.S. Yediyurappa comes as the latest challenge for the besieged chief minister.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm