ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm