ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm