ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm