ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm