ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm