ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm