ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm