ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.
ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm