ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm