ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm