ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm