ಬ್ರೇಕಿಂಗ್ ನ್ಯೂಸ್
08-04-21 03:31 pm Headline Karnataka News Network ಕರ್ನಾಟಕ
ಮಂಡ್ಯ,ಎ.8 :ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತರು.
ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹ ಕಂಡು ಗಾಬರಿಗೊಂಡು ಕಿರುಚಿದ್ದಾರೆ. ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಬಂದು ಮೃತದೇಹವನ್ನು ಮೇಲೆತ್ತಿದ್ದಾರೆ.
ಘಟನೆಯಿಂದ ನೊಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
In a tragic incident, three youths have been found dead after they drowned in a pond in Mandya.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm