ಬ್ರೇಕಿಂಗ್ ನ್ಯೂಸ್
08-04-21 08:46 pm Headline Karnataka News Network ಕರ್ನಾಟಕ
ಕಾರ್ಕಳ, ಎ. 8 : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಿದ್ದ ಚುಚ್ಚು ಮದ್ದಿನ ಅಡ್ಡ ಪರಿಣಾಮದಿಂದ ನಾಲ್ಕೂವರೆ ತಿಂಗಳ ಮಗು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದ್ದು ಈ ಬಗ್ಗೆ ಮಗುವಿನ ತಂದೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾರ್ಕಳ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ರೆಂಜಾಳದಲ್ಲಿ ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ತಿಂಗಳ ಚುಚ್ಚು ಮದ್ದು ನೀಡಲಾಗಿತ್ತು. ನಂತರ ಮಗುವನ್ನು ಮನೆಗೆ ಕರೆದುಕೊಂಡು ಬಂದಿದ್ದು, ಮಧ್ಯಾಹ್ನ 3 ಗಂಟೆಯ ವೇಳೆ ಮಗುವಿನ ಬಾಯಿಯಲ್ಲಿ ನೊರೆ ಬಂದ್ದು ಅಸ್ವಸ್ಥಗೊಂಡಿತ್ತು ಎನ್ನಲಾಗಿದೆ. ಮನೆಯವರು ಕೂಡಲೇ ಮಗುವನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
![]()
ರೆಂಜಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ನೀಡಿದ್ದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದಲೇ ಮಗು ಮೃತಪಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮಗುವಿನ ತಂದೆ ಸುಧಾಕರ ಆರ್. ಶೆಟ್ಟಿ ದೂರು ನೀಡಿದ್ದಾರೆ.
In a tragic incident, a four-month-old child died hours after it was administered a regular vaccine. The father of the child Sudhakar R Shetty has filed complaint in this regard at Karkala town police station.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm