ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm