ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm