ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm